ಅವಶ್ಯಕತೆ ಬಿದ್ದಾಗ ದೆಹಲಿಗೆ ಹೋಗುವೆ, ಕೆಪಿಸಿಸಿ ಅಧ್ಯಕ್ಷಗಿರಿ ಚರ್ಚೆ ನಡೆದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಅವಶ್ಯಕತೆ ಬಿದ್ದಾಗ ದೆಹಲಿಗೆ ಹೋಗುವೆ, ಕೆಪಿಸಿಸಿ ಅಧ್ಯಕ್ಷಗಿರಿ ಚರ್ಚೆ ನಡೆದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ತಮ್ಮ ದೆಹಲಿ ಪ್ರವಾಸ ರದ್ದಾದ ಬಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾಧ್ಯಮಗಳ ಎದುರು ಸ್ಪಷ್ಟನೆ ನೀಡಿದ್ದಾರೆ.


User: ETVBHARAT

Views: 10

Uploaded: 2025-11-03

Duration: 01:48