ರೈತರು ಸಂಘರ್ಷಕ್ಕೆ ಎಡೆಮಾಡಿಕೊಡಬಾರದು: ಹೆದ್ದಾರಿ ತಡೆಯದಂತೆ ಸಚಿವ ಶಿವಾನಂದ ಪಾಟೀಲ ಮನವಿ

ರೈತರು ಸಂಘರ್ಷಕ್ಕೆ ಎಡೆಮಾಡಿಕೊಡಬಾರದು: ಹೆದ್ದಾರಿ ತಡೆಯದಂತೆ ಸಚಿವ ಶಿವಾನಂದ ಪಾಟೀಲ ಮನವಿ

ಕಳೆದ ಎಂಟು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕಬ್ಬು ಹೋರಾಟಗಾರರ ಸಮಸ್ಯೆ ಆಲಿಸಲು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಮೂಡಲಗಿ ತಾಲೂಕಿನ ಗುರ್ಲಾಪುರದ ಪ್ರತಿಭಟನಾ ಸ್ಥಳದತ್ತ ಹೊರಟಿದ್ದಾರೆ.


User: ETVBHARAT

Views: 8

Uploaded: 2025-11-06

Duration: 02:19