ಉಡುಪಿ ಶ್ರೀ ಕೃಷ್ಣಮಠದಲ್ಲಿ ಬೃಹತ್​ ಗೀತೋತ್ಸವ ಆರಂಭ: ನ. 28ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣಮಠದಲ್ಲಿ ಬೃಹತ್​ ಗೀತೋತ್ಸವ ಆರಂಭ: ನ. 28ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಉಡುಪಿಯ ಕೃಷ್ಣಮಠದಲ್ಲಿ ಇಂದಿನಿಂದ ನಡೆಯಲಿರುವ ಬೃಹತ್‌ ಗೀತೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎಂದು ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀ ಹೇಳಿದ್ದಾರೆ.


User: ETVBHARAT

Views: 2

Uploaded: 2025-11-08

Duration: 01:24